ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

Published : Jul 23, 2024, 03:53 PM IST

ದಾವಣಗೆರೆ ನಗರದ  ಆಜಾದ್ ನಗರ ಮುದ್ದಾ ಭೋವಿ ಕಾಲೋನಿ ಹಾಗೂ ಬೇತೂರ ರಸ್ತೆ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಭೇಟಿ  ನೀಡಿದರು.

ದಾವಣಗೆರೆ: ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರಾದ(Judge) ಮಹಾವೀರ ಕರೆಣ್ಣವರ ದಿಢೀರ್ ಭೇಟಿ, ಪರಿಶೀಲಿಸಿದರು. ಅಂಗನವಾಡಿ‌‌ ಕೇಂದ್ರದಲ್ಲಿನ (Anganwadi Centers) ಅವ್ಯವಸ್ಥೆ  ಕಂಡು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ದಾವಣಗೆರೆ (Davanagere)ನಗರದ  ಆಜಾದ್ ನಗರ ಮುದ್ದಾ ಭೋವಿ ಕಾಲೋನಿ ಹಾಗೂ ಬೇತೂರ ರಸ್ತೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ  ನೀಡಿದರು. ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಮೂರ್ತಿ ಮಹಾವೀರ ಕರೆಣ್ಣವರ ಭೇಟಿ ನೀಡಿದ್ದಾರೆ. ಬಹುತೇಕ‌ ಅಂಗನವಾಡಿಗಳಿಗೆ ಶೌಚಾಲಯಗಳೇ ಇಲ್ಲ. ಮಕ್ಕಳು ‌ಕುಳಿತುಕೊಳ್ಳುಲು ಸ್ಥಳವಿಲ್ಲ. ಉತ್ತಮ‌ ಪೂರಕ‌ ಪೌಷ್ಟಿಕ ಆಹಾರ ಪೂರೈಕೆ ಆಗಿಲ್ಲ. ಮಕ್ಕಳ ಆಟಿಕೆ ಸಾಮಾನು ಗಂಟು ಮೂಟೆ ಕಟ್ಟಿಡಲಾಗಿದೆ. ಸಿಡಿಪಿಓ ಹಾಗೂ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ಮಾಡಿಲ್ಲ. ಸರ್ಕಾರ ಅಂಗನವಾಡಿಗಳಿಗೆ ಸರ್ಕಾರಿ ಶಾಲೆಗಳಂತೆ ಮೂಲ ಭೂತ ಸೌಲಭ್ಯ ಒದಗಿಸಬೇಕು ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more