Karwar-Ankola: ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಕಲ್ಯಾಣ:  ಪರ್ಬತ್‌ ಕೈಹಿಡಿಯಲಿರುವ ರೇಖಾ

Karwar-Ankola: ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಕಲ್ಯಾಣ: ಪರ್ಬತ್‌ ಕೈಹಿಡಿಯಲಿರುವ ರೇಖಾ

Published : Feb 06, 2022, 10:57 AM IST

*  ಮೈಸೂರು ಮೂಲಕ ರೇಖಾ ಅವರನ್ನ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡ ಪರ್ಬತ್‌
*  ಕಾರವಾರ ತಾಲೂಕಿನ ದೇವಳಮಕ್ಕಿ ಸಮೀಪದ ನಿವಳಿಯಲ್ಲಿ ಮದುವೆ
*  ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿ 

ಉತ್ತರ ಕನ್ನಡ(ಫೆ.06): ಕಾರವಾರ- ಅಂಕೋಲಾ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್‌ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಹೌದು,  ರೂಪಾಲಿ ನಾಯ್ಕ್ ಅವರ ಪುತ್ರ ಪರ್ಬತ್‌ ನಾಯ್ಕ್‌ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮೈಸೂರು ಮೂಲಕ ರೇಖಾ ಅವರನ್ನ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕಾರವಾರ ತಾಲೂಕಿನ ದೇವಳಮಕ್ಕಿ ಸಮೀಪದ ನಿವಳಿಯಲ್ಲಿ ಇಂದು(ಭಾನುವಾರ) ಹಸೆಮಣೆ ಏರಲಿದ್ದಾರೆ.  ಮದುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. 

Suvarna Special: ದೊಡ್ಡಗೌಡ್ರ ಅಲಿಂಗ ವ್ಯೂಹ, ಕರ್ನಾಟಕ ತೃತೀಯ ರಂಗದ ಲೀಡರ್ ಆಗುತ್ತಾ ಜೆಡಿಎಸ್?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more