ನಾಗರಿಕ ವಿಮಾನ ನಿಲ್ದಾಣಕ್ಕೆ ಸಿದ್ದತೆ: ಗೋಮಾಳ ಜಾಗದಲ್ಲಿ ಪುನರ್ವಸತಿಗೆ ವಿರೋಧ

ನಾಗರಿಕ ವಿಮಾನ ನಿಲ್ದಾಣಕ್ಕೆ ಸಿದ್ದತೆ: ಗೋಮಾಳ ಜಾಗದಲ್ಲಿ ಪುನರ್ವಸತಿಗೆ ವಿರೋಧ

Suvarna News   | Asianet News
Published : Oct 12, 2021, 01:21 PM ISTUpdated : Oct 12, 2021, 02:25 PM IST

ಸೀಬರ್ಡ್ ಎರಡನೇ ಹಂತದ ಕಾಮಗಾರಿ ವೇಳೆ ಅಂಕೋಲಾದ ತಾಲ್ಲೂಕಿನ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಿದ್ದತೆ ನಡೆಸಲಾಗಿದೆ. ಈ ಸಂಬಂಧ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. 

ಕಾರವಾರ (ಅ. 12): ಸೀಬರ್ಡ್ ಎರಡನೇ ಹಂತದ ಕಾಮಗಾರಿ ವೇಳೆ ಅಂಕೋಲಾದ ತಾಲ್ಲೂಕಿನ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಿದ್ದತೆ ನಡೆಸಲಾಗಿದೆ. ಈ ಸಂಬಂಧ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಾರಂಭವಾಗಿದ್ದು, ಸ್ಥಳೀಯರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ತಾಲ್ಲೂಕಿನ ಬಾಸ್ಗೋಡು ಗ್ರಾಮದ ನಡುಬೇಣದಲ್ಲಿ ಜಾಗ ಗುರುತಿಸಲಾಗಿದೆ. 

ಆದರೆ, ಇದು ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಪ್ರಸ್ತುತ, ಗುರುತಿಸಿರುವ ಜಾಗವು ಗೋಮಾಳವಾಗಿದ್ದು, ನಿತ್ಯ ಸಾವಿರಾರು ಗೋವುಗಳು ಮೇಯುವ ಸ್ಥಳವಾಗಿದೆ. ಅಲ್ಲದೇ, ಸ್ವಾತಂತ್ರ್ಯ ಚಳುವಳಿ ವೇಳೆ ಕ್ವಿಟ್ ಇಂಡಿಯಾ ಮತ್ತು ಉಪ್ಪಿನ ಸತ್ಯಾಗ್ರಹ ಚಳುವಳಿಯ ಬಗ್ಗೆ ಸಭೆಗಳು ನಡೆದು ಸ್ಥಳೀಯರಿಗೆ ಸಂಗ್ರಾಮದ ಕಿಚ್ಚು ಹೊತ್ತಿಸಿದ ಪ್ರದೇಶವಾಗಿದೆ. ಇಂತಹ ಪ್ರದೇಶವನ್ನು ವಿಮಾನ ನಿಲ್ದಾಣದ ನಿರಾಶ್ರಿತರಿಗೆ ವಸತಿ ಕಲ್ಪಿಸಲು ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ತಮಟೆ ವಾದ್ಯದ ಮೂಲಕ ಮೈದಾನದ ಸುತ್ತ ಮೆರವಣಿಗೆ ನಡೆಸಿ ಯಾವುದೇ ಕಾರಣಕ್ಕೂ ಈ ಪ್ರದೇಶವನ್ನು ನೀಡುವುದಿಲ್ಲ ಎಚ್ಚರಿಕೆ ರವಾನಿಸಿದ್ದಾರೆ.
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!