ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

Published : Jun 28, 2023, 11:15 AM IST

ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂಬ ಅರೋಪ. 

ಮೈಸೂರು(ಜೂ.28):  ಕಾಳಸಂತೆಯಲ್ಲಿ ಸದ್ದು ಮಾಡ್ತಾಯಿದೆ ಅನ್ನಭಾಗ್ಯ ಅಕ್ಕಿ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಳಸಂತೆ ಉಚಿತ ಅಕ್ಕಿ ಬರುತ್ತಿದೆ. ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾನೆ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅನ್ನಭಾಗ್ಯದ ಅಕ್ಕಿ ಬರ್ತಾಯಿದೆ. ಇದಕ್ಕೆ ಬಾಲಕಾರ್ಮಿಕರನ್ನ ಬಳಸಿಕೊಳ್ಳಲಾಗುತ್ತಿದೆ. 

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more