ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

Published : Jun 28, 2023, 11:15 AM IST

ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂಬ ಅರೋಪ. 

ಮೈಸೂರು(ಜೂ.28):  ಕಾಳಸಂತೆಯಲ್ಲಿ ಸದ್ದು ಮಾಡ್ತಾಯಿದೆ ಅನ್ನಭಾಗ್ಯ ಅಕ್ಕಿ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಳಸಂತೆ ಉಚಿತ ಅಕ್ಕಿ ಬರುತ್ತಿದೆ. ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾನೆ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅನ್ನಭಾಗ್ಯದ ಅಕ್ಕಿ ಬರ್ತಾಯಿದೆ. ಇದಕ್ಕೆ ಬಾಲಕಾರ್ಮಿಕರನ್ನ ಬಳಸಿಕೊಳ್ಳಲಾಗುತ್ತಿದೆ. 

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more