ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

Published : Jun 28, 2023, 11:15 AM IST

ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂಬ ಅರೋಪ. 

ಮೈಸೂರು(ಜೂ.28):  ಕಾಳಸಂತೆಯಲ್ಲಿ ಸದ್ದು ಮಾಡ್ತಾಯಿದೆ ಅನ್ನಭಾಗ್ಯ ಅಕ್ಕಿ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಳಸಂತೆ ಉಚಿತ ಅಕ್ಕಿ ಬರುತ್ತಿದೆ. ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾನೆ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅನ್ನಭಾಗ್ಯದ ಅಕ್ಕಿ ಬರ್ತಾಯಿದೆ. ಇದಕ್ಕೆ ಬಾಲಕಾರ್ಮಿಕರನ್ನ ಬಳಸಿಕೊಳ್ಳಲಾಗುತ್ತಿದೆ. 

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more