ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

Published : Jun 28, 2023, 11:15 AM IST

ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂಬ ಅರೋಪ. 

ಮೈಸೂರು(ಜೂ.28):  ಕಾಳಸಂತೆಯಲ್ಲಿ ಸದ್ದು ಮಾಡ್ತಾಯಿದೆ ಅನ್ನಭಾಗ್ಯ ಅಕ್ಕಿ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಳಸಂತೆ ಉಚಿತ ಅಕ್ಕಿ ಬರುತ್ತಿದೆ. ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾನೆ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅನ್ನಭಾಗ್ಯದ ಅಕ್ಕಿ ಬರ್ತಾಯಿದೆ. ಇದಕ್ಕೆ ಬಾಲಕಾರ್ಮಿಕರನ್ನ ಬಳಸಿಕೊಳ್ಳಲಾಗುತ್ತಿದೆ. 

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more