ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

Published : Jun 28, 2023, 11:15 AM IST

ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂಬ ಅರೋಪ. 

ಮೈಸೂರು(ಜೂ.28):  ಕಾಳಸಂತೆಯಲ್ಲಿ ಸದ್ದು ಮಾಡ್ತಾಯಿದೆ ಅನ್ನಭಾಗ್ಯ ಅಕ್ಕಿ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಳಸಂತೆ ಉಚಿತ ಅಕ್ಕಿ ಬರುತ್ತಿದೆ. ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾನೆ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅನ್ನಭಾಗ್ಯದ ಅಕ್ಕಿ ಬರ್ತಾಯಿದೆ. ಇದಕ್ಕೆ ಬಾಲಕಾರ್ಮಿಕರನ್ನ ಬಳಸಿಕೊಳ್ಳಲಾಗುತ್ತಿದೆ. 

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more