ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

ಮೈಸೂರು: ಸಿಎಂ ತವರು ಜಿಲ್ಲೆಯಲ್ಲೇ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ!: ಇದೆಂಥಾ ಕರ್ಮಕಾಂಡ?

Published : Jun 28, 2023, 11:15 AM IST

ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂಬ ಅರೋಪ. 

ಮೈಸೂರು(ಜೂ.28):  ಕಾಳಸಂತೆಯಲ್ಲಿ ಸದ್ದು ಮಾಡ್ತಾಯಿದೆ ಅನ್ನಭಾಗ್ಯ ಅಕ್ಕಿ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಳಸಂತೆ ಉಚಿತ ಅಕ್ಕಿ ಬರುತ್ತಿದೆ. ಅನ್ನಭಾಗ್ಯದ ಕರ್ಮಕಾಂಡವನ್ನ ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾನೆ ನಾಗರಿಕ. ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾನೆ. ಬಾಲಕಾರ್ಮಿಕರನ್ನ ಬಿಟ್ಟು ಈ ಅಕ್ಕಿ ಖರೀದಿ ಮಾಡ್ತಾ ಇದಾರೆ. ಸಾಜಿಬ್‌ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅನ್ನಭಾಗ್ಯದ ಅಕ್ಕಿ ಬರ್ತಾಯಿದೆ. ಇದಕ್ಕೆ ಬಾಲಕಾರ್ಮಿಕರನ್ನ ಬಳಸಿಕೊಳ್ಳಲಾಗುತ್ತಿದೆ. 

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more