ಸಿದ್ದರಾಮಯ್ಯ ಕನಸಿನ ಯೋಜನೆಗೆ ಕಳ್ಳರ ಕನ್ನ! ವಿಜಯಪುರದ ಅಂಗಡಿಗಳಲ್ಲೂ ಎಗ್ಗಿಲ್ಲದೆ ಅನ್ನಭಾಗ್ಯ ಅಕ್ಕಿ ಖರೀದಿ...!

ಸಿದ್ದರಾಮಯ್ಯ ಕನಸಿನ ಯೋಜನೆಗೆ ಕಳ್ಳರ ಕನ್ನ! ವಿಜಯಪುರದ ಅಂಗಡಿಗಳಲ್ಲೂ ಎಗ್ಗಿಲ್ಲದೆ ಅನ್ನಭಾಗ್ಯ ಅಕ್ಕಿ ಖರೀದಿ...!

Published : Dec 22, 2023, 12:29 PM IST

ಹಣದಾಸೆಗೆ ಎಗ್ಗಿಲ್ಲದೆ ಅನ್ನ ಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ..!
ಅಕ್ಕಿ ಕಳ್ಳರನ್ನ ರೆಡ್ ಹ್ಯಾಂಡ್‌ಆಗಿ ಹಿಡಿದಿದೆ ಏಷ್ಯಾನೆಟ್ ಸುವರ್ಣ ನ್ಯೂಸ್.!
ಏಷ್ಯಾನೆಟ್ ಸುವರ್ಣ ನ್ಯೂಸ್ ರಹಸ್ಯ ಕ್ಯಾಮರಾದಲ್ಲಿ ದಂಧೆಕೋರರು ಸೆರೆ

ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಗೆ ಕಳ್ಳರು ಕನ್ನ ಹಾಕುತ್ತಿದ್ದು, ಈ ಏಷ್ಯಾನೆಟ್‌ ಸುವರ್ಣ ನ್ಯೂಸ್‌ BIG EXCLUSIVE ಸುದ್ದಿಯೊಂದನ್ನು ಬಿತ್ತರಿಸುತ್ತಿದೆ. ಬಡವರ ಹೊಟ್ಟೆ ತುಂಬಿಸಲು ಜಾರಿಯಾದ ಯೋಜನೆಗೆ ಕನ್ನ ಹಾಕಲಾಗುತ್ತಿದ್ದು, ವಿಜಯಪುರದಲ್ಲಿ(Vijayapura) ಅನ್ನಭಾಗ್ಯ ಯೋಜನೆ ಹಳ್ಳ ಹಿಡಿಯುತ್ತಿದೆ. ಒಂದೇ ವರ್ಷದಲ್ಲಿ 20 ಅಕ್ರಮ‌ ಅನ್ನಭಾಗ್ಯ(Anna Bhagya) ಅಕ್ಕಿದಂಧೆಯ ಕೇಸ್‌ಗಳು ಪತ್ತೆಯಾಗಿದ್ದು, ಅಕ್ಕಿ ಮಾರುತ್ತಿದ್ದ 26 ಜನರ ಮೇಲೆ‌ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ(Maharashtra) ಅನ್ನ ಭಾಗ್ಯ ಅಕ್ಕಿಗೆ ಇನ್ನಿಲ್ಲದ ಬೇಡಿಕೆ ಇದ್ದು,ಅಲ್ಲಿನ ಹೋಟೆಲ್‌ಗಳಲ್ಲಿ(Hotels) ಇಡ್ಲಿ, ದೋಸೆಗೆ ಅನ್ನಭಾಗ್ಯ ಅಕ್ಕಿಯೇ ಆಧಾರವಾಗಿದೆ. ಹಣದಾಸೆಗೆ ಎಗ್ಗಿಲ್ಲದೆ ಅನ್ನ ಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಹಣದಾಸೆ ತೋರಿಸಿ ಅನ್ನಭಾಗ್ಯ ಅಕ್ಕಿ ಖರೀದಿ ಮಾಡಲಾಗುತ್ತಿದೆ. ಈ ಗ್ಯಾಂಗ್‌ ಮನೆ ಮನೆಗಳಿಂದಲೇ ಅನ್ನಭಾಗ್ಯ ಅಕ್ಕಿ ಖರೀದಿಸುತ್ತದೆ. ಕೆ.ಜಿಗೆ 15 ರಿಂದ 16 ರೂಪಾಯಿ‌ ನೀಡಿ‌‌ ಖರೀದಿ ಮಾಡಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಶಾರುಖ್ ಖಾನ್ ಮನೆಗೆ ಇಷ್ಟೊಂದು ಸೆಕ್ಯುರಿಟಿನಾ..? ಏರ್‌ಪೋರ್ಟ್‌ನಲ್ಲಿ ಮಾಡುವ ಚೆಕಪ್ ತರ ಇದೆಯಲ್ಲ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more