ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

Published : Jul 08, 2023, 12:29 PM IST

ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಅಕೌಂಟ್‌ಗೆ ಸರ್ಕಾರ ಜುಲೈ 10 ರಂದು ಹಣ ಹಾಕಲು ನಿರ್ಧರಿಸಿದೆ.
 

ಸಿದ್ದರಾಮಯ್ಯ (Siddaramaiah) ಸರ್ಕಾರದ ಅನ್ನಭಾಗ್ಯ (Anna Bhagya) ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 10 ರಂದು ಫಲಾನುಭವಿಗಳ ಅಕೌಂಟ್‌ಗೆ ಬೀಳಲಿದೆ ಹಣ. ಅಲ್ಲದೇ ಇದಕ್ಕೆ ಕೆಲವು ಕಂಡೀಷನ್ಸ್‌ನನ್ನು ಸರ್ಕಾರ ಹಾಕಿದೆ. ಅಂತ್ಯೋದಯ ಕಾರ್ಡ್‌ನಲ್ಲಿ 3 ಜನಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಹಣ ಸಿಗಲಿದೆ. ಫಲಾನುಭವಿಗಳ ಮಾರ್ಗಸೂಚಿಯನ್ನು ಆಹಾರ ಇಲಾಖೆ ಬಿಡುಗಡೆ ಮಾಡಿದೆ. ಯಾರಿಗೆ ಹಣ ಹಾಕಬೇಕು ಎಂಬ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ರೇಷನ್‌ ಕಾರ್ಡ್‌ಗೆ(ration card) ಯಾರೆಲ್ಲಾ ಆಧಾರ್‌ ಕಾರ್ಡ್‌(Aadhaar card) ಲಿಂಕ್ ಮಾಡಿಸಿರುತ್ತಾರೋ ಅವರಿಗೆ ಹಣ ದೊರೆಯಲಿದೆ. ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಒಟ್ಟು 174 ರೂಪಾಯಿ ಹಾಕಲಿದೆ. ಜೊತೆಗೆ ಮೂರು ತಿಂಗಳಿನಿಂದ ಅಕ್ಕಿ ಪಡೆಯದವರಿಗೆ ಹಣವನ್ನು ಹಾಕದಿರಲು ಸರ್ಕಾರ ನಿರ್ಧರಿಸಿದೆ.  

ಇದನ್ನೂ ವೀಕ್ಷಿಸಿ: ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more