ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

Published : Jul 08, 2023, 12:29 PM IST

ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಅಕೌಂಟ್‌ಗೆ ಸರ್ಕಾರ ಜುಲೈ 10 ರಂದು ಹಣ ಹಾಕಲು ನಿರ್ಧರಿಸಿದೆ.
 

ಸಿದ್ದರಾಮಯ್ಯ (Siddaramaiah) ಸರ್ಕಾರದ ಅನ್ನಭಾಗ್ಯ (Anna Bhagya) ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 10 ರಂದು ಫಲಾನುಭವಿಗಳ ಅಕೌಂಟ್‌ಗೆ ಬೀಳಲಿದೆ ಹಣ. ಅಲ್ಲದೇ ಇದಕ್ಕೆ ಕೆಲವು ಕಂಡೀಷನ್ಸ್‌ನನ್ನು ಸರ್ಕಾರ ಹಾಕಿದೆ. ಅಂತ್ಯೋದಯ ಕಾರ್ಡ್‌ನಲ್ಲಿ 3 ಜನಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಹಣ ಸಿಗಲಿದೆ. ಫಲಾನುಭವಿಗಳ ಮಾರ್ಗಸೂಚಿಯನ್ನು ಆಹಾರ ಇಲಾಖೆ ಬಿಡುಗಡೆ ಮಾಡಿದೆ. ಯಾರಿಗೆ ಹಣ ಹಾಕಬೇಕು ಎಂಬ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ರೇಷನ್‌ ಕಾರ್ಡ್‌ಗೆ(ration card) ಯಾರೆಲ್ಲಾ ಆಧಾರ್‌ ಕಾರ್ಡ್‌(Aadhaar card) ಲಿಂಕ್ ಮಾಡಿಸಿರುತ್ತಾರೋ ಅವರಿಗೆ ಹಣ ದೊರೆಯಲಿದೆ. ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಒಟ್ಟು 174 ರೂಪಾಯಿ ಹಾಕಲಿದೆ. ಜೊತೆಗೆ ಮೂರು ತಿಂಗಳಿನಿಂದ ಅಕ್ಕಿ ಪಡೆಯದವರಿಗೆ ಹಣವನ್ನು ಹಾಕದಿರಲು ಸರ್ಕಾರ ನಿರ್ಧರಿಸಿದೆ.  

ಇದನ್ನೂ ವೀಕ್ಷಿಸಿ: ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more