ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

Published : May 10, 2020, 11:10 AM IST

ಕೊರೋನಾ ಸೋಂಕಿತ ಮಹಿಳೆ ಸಾವು| ರಾಜ್ಯದಲ್ಲಿ ಕೊರೋನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 31ಕ್ಕೇರಿಕೆ| ಮೃತ ಮಹಿಳೆಗೆ ಕೊರೋನಾ ಸೋಂಕು ಇದ್ದರೂ ಮಾಹಿತಿಯನ್ನ ಮುಚ್ಚಿಟ್ಟಿದ್ದ ಆಸ್ಪತ್ರೆ| ನಾರ್ತ್‌ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಮುಂದಾದ ಆರೋಗ್ಯ ಇಲಾಖೆ| 

ಬೆಂಗಳೂರು(ಮೇ.10): ಕೊರೋನಾ ಸೋಂಕಿತ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಗರದ ಹೆಣ್ಣೂರಿನಲ್ಲಿ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.  ನಗರದ ನಾರ್ತ್‌ ಆಸ್ಪತ್ರೆ ಕೊರೋನಾ ಸೋಂಕು ಇದ್ರೂ ಮಾಹಿತಿಯನ್ನ ಮುಚ್ಚಿಟ್ಟಿತ್ತು. 

ಪಾಸ್ ಇಲ್ಲ, ಮಾಸ್ಕ್ ಇಲ್ಲ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕ ಮೇಲೆ ಕೇಸ್!

ಹೀಗಾಗಿ ನಾರ್ತ್‌ ಆಸ್ಪತ್ರೆ ವಿರುದ್ಧ ಆರೋಗ್ಯ ಇಲಾಖೆ ಕ್ರಮಕ್ಕೆ ಮುಂದಾಗಿವೆ. ಈ ಸಂಬಂಧ ಆಸ್ಪತ್ರೆಗೆ ನೋಟೀಸ್‌ ನೀಡಲಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?