ಅಂಗನವಾಡಿ ನೌಕರರಿಗೆ ಗುಡ್ ನ್ಯೂಸ್: ಗ್ರ್ಯಾಚ್ಯುಟಿ ಕೊಡಲು ಆರ್ಥಿಕ ಇಲಾಖೆ ಲಿಖಿತ ಆದೇಶ

ಅಂಗನವಾಡಿ ನೌಕರರಿಗೆ ಗುಡ್ ನ್ಯೂಸ್: ಗ್ರ್ಯಾಚ್ಯುಟಿ ಕೊಡಲು ಆರ್ಥಿಕ ಇಲಾಖೆ ಲಿಖಿತ ಆದೇಶ

Published : Feb 02, 2023, 05:20 PM ISTUpdated : Feb 02, 2023, 05:35 PM IST

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅವರ ಮತ್ತೊಂದು ಬೇಡಿಕೆ ಈಡೇರಿಸಿದೆ.
 

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಗ್ರಾಚ್ಯೂಟಿ ನೀಡಲು ಒಪ್ಪಿಗೆ ಕೊಟ್ಟಿದ್ದು, ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆರ್ಥಿಕ ಇಲಾಖೆ ಗ್ರಾಚ್ಯೂಟಿ ಲಿಖಿತ ಆದೇಶ ನೀಡಿದೆ. ಗ್ರಾಚ್ಯೂಟಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಕಳೆದ 10 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಸುಪ್ರೀಂಕೋರ್ಟ್ ಆದೇಶದಂತೆ ಗ್ರಾಚ್ಯುಟಿ ನೀಡಬೇಕು. ಶಾಲಾ ಪೂರ್ವ ಶಿಕ್ಷಣಕ್ಕೆ ಸಮಯ ನಿಗದಿ, ಪದೋನ್ನತಿ ಕುರಿತು ಆದೇಶ ವಾಪಸ್ ಸೇರಿ ಬಹುತೇಕ ಬೇಡಿಕೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ.

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!