ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

Published : Jan 03, 2020, 10:00 PM ISTUpdated : Jan 03, 2020, 10:01 PM IST

ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

ಬೆಂಗಳೂರು(ಜ. 03)   ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ