ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

Published : Jan 03, 2020, 10:00 PM ISTUpdated : Jan 03, 2020, 10:01 PM IST

ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

ಬೆಂಗಳೂರು(ಜ. 03)   ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!