ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

Published : Jan 03, 2020, 10:00 PM ISTUpdated : Jan 03, 2020, 10:01 PM IST

ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

ಬೆಂಗಳೂರು(ಜ. 03)   ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?