ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

Published : Jan 03, 2020, 10:00 PM ISTUpdated : Jan 03, 2020, 10:01 PM IST

ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

ಬೆಂಗಳೂರು(ಜ. 03)   ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!