ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

Suvarna News   | Asianet News
Published : Jan 23, 2020, 12:06 PM ISTUpdated : Jan 23, 2020, 12:15 PM IST

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಜ್ಜುಗೊಂಡ ನವದೆಹಲಿ| ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ| ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ| ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿದೆ| 

ಬೀದರ್‌(ಜ.23): ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ. ಅಲ್ಲಮಪ್ರಭು, ಅಕ್ಕಮಹಾದೇವಿಯವರ ನಡುವೆ ನಡೆದ ಚರ್ಚೆಯ ಪ್ರತಿರೂಪವನ್ನು ಇದು ಒಳಗೊಂಡಿದೆ. 

ಅನುಭವ ಮಂಪಟದ ಜೊತೆಗೆ ರಾಜ್ಯದ ಜನಪದಗಳಾದ ವೀರಗಾಸೆ, ಸುಡಗಾಡು ಸಿದ್ಧ, ಕಂಸಾಳೆ, ಮೈಲಾರಲಿಂಗ ಸೇರಿದಂತೆ ಹಲವು ಸ್ತಬ್ಧ ಚಿತ್ರಗಳು ಇರಲಿವೆ. ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿರುವುದು ಮತ್ತೊಂದು ವಿಶೇಷವಾಗಿದೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!