ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

Suvarna News   | Asianet News
Published : Jan 23, 2020, 12:06 PM ISTUpdated : Jan 23, 2020, 12:15 PM IST

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಜ್ಜುಗೊಂಡ ನವದೆಹಲಿ| ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ| ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ| ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿದೆ| 

ಬೀದರ್‌(ಜ.23): ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ. ಅಲ್ಲಮಪ್ರಭು, ಅಕ್ಕಮಹಾದೇವಿಯವರ ನಡುವೆ ನಡೆದ ಚರ್ಚೆಯ ಪ್ರತಿರೂಪವನ್ನು ಇದು ಒಳಗೊಂಡಿದೆ. 

ಅನುಭವ ಮಂಪಟದ ಜೊತೆಗೆ ರಾಜ್ಯದ ಜನಪದಗಳಾದ ವೀರಗಾಸೆ, ಸುಡಗಾಡು ಸಿದ್ಧ, ಕಂಸಾಳೆ, ಮೈಲಾರಲಿಂಗ ಸೇರಿದಂತೆ ಹಲವು ಸ್ತಬ್ಧ ಚಿತ್ರಗಳು ಇರಲಿವೆ. ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿರುವುದು ಮತ್ತೊಂದು ವಿಶೇಷವಾಗಿದೆ.
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!