ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

Suvarna News   | Asianet News
Published : Jan 23, 2020, 12:06 PM ISTUpdated : Jan 23, 2020, 12:15 PM IST

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಜ್ಜುಗೊಂಡ ನವದೆಹಲಿ| ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ| ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ| ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿದೆ| 

ಬೀದರ್‌(ಜ.23): ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ. ಅಲ್ಲಮಪ್ರಭು, ಅಕ್ಕಮಹಾದೇವಿಯವರ ನಡುವೆ ನಡೆದ ಚರ್ಚೆಯ ಪ್ರತಿರೂಪವನ್ನು ಇದು ಒಳಗೊಂಡಿದೆ. 

ಅನುಭವ ಮಂಪಟದ ಜೊತೆಗೆ ರಾಜ್ಯದ ಜನಪದಗಳಾದ ವೀರಗಾಸೆ, ಸುಡಗಾಡು ಸಿದ್ಧ, ಕಂಸಾಳೆ, ಮೈಲಾರಲಿಂಗ ಸೇರಿದಂತೆ ಹಲವು ಸ್ತಬ್ಧ ಚಿತ್ರಗಳು ಇರಲಿವೆ. ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿರುವುದು ಮತ್ತೊಂದು ವಿಶೇಷವಾಗಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?