ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

Suvarna News   | Asianet News
Published : Jan 23, 2020, 12:06 PM ISTUpdated : Jan 23, 2020, 12:15 PM IST

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಜ್ಜುಗೊಂಡ ನವದೆಹಲಿ| ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ| ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ| ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿದೆ| 

ಬೀದರ್‌(ಜ.23): ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ. ಅಲ್ಲಮಪ್ರಭು, ಅಕ್ಕಮಹಾದೇವಿಯವರ ನಡುವೆ ನಡೆದ ಚರ್ಚೆಯ ಪ್ರತಿರೂಪವನ್ನು ಇದು ಒಳಗೊಂಡಿದೆ. 

ಅನುಭವ ಮಂಪಟದ ಜೊತೆಗೆ ರಾಜ್ಯದ ಜನಪದಗಳಾದ ವೀರಗಾಸೆ, ಸುಡಗಾಡು ಸಿದ್ಧ, ಕಂಸಾಳೆ, ಮೈಲಾರಲಿಂಗ ಸೇರಿದಂತೆ ಹಲವು ಸ್ತಬ್ಧ ಚಿತ್ರಗಳು ಇರಲಿವೆ. ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿರುವುದು ಮತ್ತೊಂದು ವಿಶೇಷವಾಗಿದೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!