ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

ಗಣರಾಜ್ಯೋತ್ಸವ ಪಥಸಂಚಲನ: ರಾಜ್ಯದಿಂದ ಅನುಭವ ಮಂಟಪ ಸ್ತಬ್ಧ ಚಿತ್ರ

Published : Jan 23, 2020, 12:06 PM ISTUpdated : Jan 23, 2020, 12:15 PM IST

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಜ್ಜುಗೊಂಡ ನವದೆಹಲಿ| ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ| ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ| ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿದೆ| 

ಬೀದರ್‌(ಜ.23): ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ಈ ಬಾರಿಯ ರಾಜ್ಯವನ್ನ ಅನುಭವ ಮಂಟಪ ಮಾದರಿ ಸ್ತಬ್ಧ ಚಿತ್ರ ಪ್ರತಿನಿಧಿಸಲಿದೆ. ಅಲ್ಲಮಪ್ರಭು, ಅಕ್ಕಮಹಾದೇವಿಯವರ ನಡುವೆ ನಡೆದ ಚರ್ಚೆಯ ಪ್ರತಿರೂಪವನ್ನು ಇದು ಒಳಗೊಂಡಿದೆ. 

ಅನುಭವ ಮಂಪಟದ ಜೊತೆಗೆ ರಾಜ್ಯದ ಜನಪದಗಳಾದ ವೀರಗಾಸೆ, ಸುಡಗಾಡು ಸಿದ್ಧ, ಕಂಸಾಳೆ, ಮೈಲಾರಲಿಂಗ ಸೇರಿದಂತೆ ಹಲವು ಸ್ತಬ್ಧ ಚಿತ್ರಗಳು ಇರಲಿವೆ. ಸ್ತಬ್ಧ ಚಿತ್ರ ಸಾಗುವ ವೇಳೆ ಟ್ಯಾಬ್ಲೋದಲ್ಲಿ ವಚನಪಠಣ ನಡೆಯಲಿರುವುದು ಮತ್ತೊಂದು ವಿಶೇಷವಾಗಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!