ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

Published : Dec 05, 2023, 12:15 PM IST

ಕಾಡಾನೆ ಎದುರು ಬಲ ಕಳೆದುಕೊಂಡು ಬಲಿಯಾದ ಅರ್ಜನ
ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಹೆಚ್ಚಿದ ಒತ್ತಾಯ
ಕಾರ್ಯಾಚರಣೆ ವೇಳೆ ಯಡವಟ್ಟು,ಸೂಕ್ತ ತನಿಖೆಗೆ ಆಗ್ರಹ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಗೆ ಬೀಳಬೇಕಿದ್ದ ಅರವಳಿಕೆ ಮದ್ದು ಅರ್ಜುನನಿಗೆ ಬಿದ್ದಿದೆ ಎನ್ನಲಾಗ್ತಿದೆ. ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಬಲ ಕಳೆದುಕೊಂಡ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗ್ತಿದೆ. ಕಾಡಾನೆ ಜತೆ ಕಾದಾಡಲಾಗದೆ ಅರ್ಜನ(Arjuna)ಸೋಲಪ್ಪಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಯಡವಟ್ಟು ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ(forest department) ಮುಂದಾಗಿತ್ತು. ಸೆರೆಗೆ ತೆರಳಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ತಪ್ಪಾಗಿ ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗ್ತಿದೆ.ಈ ಬಗ್ಗೆ ಆನೆ(Elephant) ಮಾವುತರೊಬ್ಬರ ಹೇಳಿಕೆ ನೀಡಿದ್ದಾರೆ. ಕಾಲಿಗೆ ಗುಂಡು ಬೀಳುತ್ತಲೇ ಅರ್ಜುನ ಕುಗ್ಗಿದ್ದಾನೆ. ಹಠಾತ್ ಆಗಿ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ವೇಳೆ ಮತ್ತೊಂದು ಅರಣ್ಯ ಇಲಾಖೆ ಕಾರ್ಯಾಚರಣೆ ಸಿಬ್ಬಂದಿ ಯಿಂದ ಮತ್ತೊಂದು  ಯಡವಟ್ಟು ಆಗಿದೆ ಎಂದು ತಿಳಿದುಬಂದಿದೆ. ಕಾಡಾನೆಗೆ ಅರವಳಿಗೆ ಮದ್ದು ನೀಡೋ ವೇಳೆ ಗುರಿ ತಪ್ಪಿ ಮತ್ತೊಂದು ಸಾಕಾನೆಗೆ ಅರವಳಿಕೆಯನ್ನು ಸಿಬ್ಬಂದಿ ನೀಡಿದ್ದಾರೆ. ಮಿಸ್ ಫೈರ್ ಆಗಿ ಸಾಕಾನೆಗೆ ಅರವಳಿಕೆ ಮದ್ದು ಡಾಟ್ ಆಗಿದ್ದರಿಂದ ಕಾರ್ಯಾಚರಣೆ ತಂಡ ಕೂಡ ಬಲಕಳೆದುಕೊಂಡು ಸಮಸ್ಯೆ ಆಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more