ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

Published : Dec 05, 2023, 12:15 PM IST

ಕಾಡಾನೆ ಎದುರು ಬಲ ಕಳೆದುಕೊಂಡು ಬಲಿಯಾದ ಅರ್ಜನ
ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಹೆಚ್ಚಿದ ಒತ್ತಾಯ
ಕಾರ್ಯಾಚರಣೆ ವೇಳೆ ಯಡವಟ್ಟು,ಸೂಕ್ತ ತನಿಖೆಗೆ ಆಗ್ರಹ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಗೆ ಬೀಳಬೇಕಿದ್ದ ಅರವಳಿಕೆ ಮದ್ದು ಅರ್ಜುನನಿಗೆ ಬಿದ್ದಿದೆ ಎನ್ನಲಾಗ್ತಿದೆ. ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಬಲ ಕಳೆದುಕೊಂಡ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗ್ತಿದೆ. ಕಾಡಾನೆ ಜತೆ ಕಾದಾಡಲಾಗದೆ ಅರ್ಜನ(Arjuna)ಸೋಲಪ್ಪಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಯಡವಟ್ಟು ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ(forest department) ಮುಂದಾಗಿತ್ತು. ಸೆರೆಗೆ ತೆರಳಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ತಪ್ಪಾಗಿ ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗ್ತಿದೆ.ಈ ಬಗ್ಗೆ ಆನೆ(Elephant) ಮಾವುತರೊಬ್ಬರ ಹೇಳಿಕೆ ನೀಡಿದ್ದಾರೆ. ಕಾಲಿಗೆ ಗುಂಡು ಬೀಳುತ್ತಲೇ ಅರ್ಜುನ ಕುಗ್ಗಿದ್ದಾನೆ. ಹಠಾತ್ ಆಗಿ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ವೇಳೆ ಮತ್ತೊಂದು ಅರಣ್ಯ ಇಲಾಖೆ ಕಾರ್ಯಾಚರಣೆ ಸಿಬ್ಬಂದಿ ಯಿಂದ ಮತ್ತೊಂದು  ಯಡವಟ್ಟು ಆಗಿದೆ ಎಂದು ತಿಳಿದುಬಂದಿದೆ. ಕಾಡಾನೆಗೆ ಅರವಳಿಗೆ ಮದ್ದು ನೀಡೋ ವೇಳೆ ಗುರಿ ತಪ್ಪಿ ಮತ್ತೊಂದು ಸಾಕಾನೆಗೆ ಅರವಳಿಕೆಯನ್ನು ಸಿಬ್ಬಂದಿ ನೀಡಿದ್ದಾರೆ. ಮಿಸ್ ಫೈರ್ ಆಗಿ ಸಾಕಾನೆಗೆ ಅರವಳಿಕೆ ಮದ್ದು ಡಾಟ್ ಆಗಿದ್ದರಿಂದ ಕಾರ್ಯಾಚರಣೆ ತಂಡ ಕೂಡ ಬಲಕಳೆದುಕೊಂಡು ಸಮಸ್ಯೆ ಆಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more