ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

Published : Dec 05, 2023, 12:15 PM IST

ಕಾಡಾನೆ ಎದುರು ಬಲ ಕಳೆದುಕೊಂಡು ಬಲಿಯಾದ ಅರ್ಜನ
ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಹೆಚ್ಚಿದ ಒತ್ತಾಯ
ಕಾರ್ಯಾಚರಣೆ ವೇಳೆ ಯಡವಟ್ಟು,ಸೂಕ್ತ ತನಿಖೆಗೆ ಆಗ್ರಹ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಗೆ ಬೀಳಬೇಕಿದ್ದ ಅರವಳಿಕೆ ಮದ್ದು ಅರ್ಜುನನಿಗೆ ಬಿದ್ದಿದೆ ಎನ್ನಲಾಗ್ತಿದೆ. ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಬಲ ಕಳೆದುಕೊಂಡ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗ್ತಿದೆ. ಕಾಡಾನೆ ಜತೆ ಕಾದಾಡಲಾಗದೆ ಅರ್ಜನ(Arjuna)ಸೋಲಪ್ಪಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಯಡವಟ್ಟು ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ(forest department) ಮುಂದಾಗಿತ್ತು. ಸೆರೆಗೆ ತೆರಳಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ತಪ್ಪಾಗಿ ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗ್ತಿದೆ.ಈ ಬಗ್ಗೆ ಆನೆ(Elephant) ಮಾವುತರೊಬ್ಬರ ಹೇಳಿಕೆ ನೀಡಿದ್ದಾರೆ. ಕಾಲಿಗೆ ಗುಂಡು ಬೀಳುತ್ತಲೇ ಅರ್ಜುನ ಕುಗ್ಗಿದ್ದಾನೆ. ಹಠಾತ್ ಆಗಿ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ವೇಳೆ ಮತ್ತೊಂದು ಅರಣ್ಯ ಇಲಾಖೆ ಕಾರ್ಯಾಚರಣೆ ಸಿಬ್ಬಂದಿ ಯಿಂದ ಮತ್ತೊಂದು  ಯಡವಟ್ಟು ಆಗಿದೆ ಎಂದು ತಿಳಿದುಬಂದಿದೆ. ಕಾಡಾನೆಗೆ ಅರವಳಿಗೆ ಮದ್ದು ನೀಡೋ ವೇಳೆ ಗುರಿ ತಪ್ಪಿ ಮತ್ತೊಂದು ಸಾಕಾನೆಗೆ ಅರವಳಿಕೆಯನ್ನು ಸಿಬ್ಬಂದಿ ನೀಡಿದ್ದಾರೆ. ಮಿಸ್ ಫೈರ್ ಆಗಿ ಸಾಕಾನೆಗೆ ಅರವಳಿಕೆ ಮದ್ದು ಡಾಟ್ ಆಗಿದ್ದರಿಂದ ಕಾರ್ಯಾಚರಣೆ ತಂಡ ಕೂಡ ಬಲಕಳೆದುಕೊಂಡು ಸಮಸ್ಯೆ ಆಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more