370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

Published : Aug 21, 2019, 10:31 PM IST

ಕಾಶ್ಮೀರಾ ಕ್ರಾಂತಿಗೆ ಕರ್ನಾಟಕ ಲಿಂಕ್..! ಮಹಾಯಾಗ ಯಶಸ್ವಿಗೆ ರಣಚಂಡಿಕಾ ಯಾಗ..! ಆರ್ಟಿಕಲ್ 370 ರದ್ದಿಗಾಗಿ ಕೊಲ್ಲೂರಲ್ಲಿ ಪೂಜೆ| ಕೊಲ್ಲೂರು ಮುಕಾಂಬಿಕೆ ಸನ್ನಿಧಿಯಲ್ಲಿ ಯಾಗ| ಮಹಾಲಕ್ಷ್ಮಿ ಮೊರೆ ಹೋಗಿದ್ರು ಮೋದಿ-ಶಾ.

ಕಾಶ್ಮೀರ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದಕ್ಕೆ ಕರ್ನಾಟಕದ ಲಿಂಕ್ ಇದೆ. ಸಂವಿಧಾನದ 370ನೇ ವಿಧಿ ರದ್ಧತಿ ಮಾಡಲು ಮೋದಿಗೆ ಶಕ್ತಿ ಕೊಟ್ಟಿದ್ದು ಕೊಲ್ಲೂರಿನ ಮೂಕಾಂಬಿಕೆ ಎನ್ನೋದು ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ. ಪ್ರಧಾನಿ ಮೋದಿ, ಅಮಿತ್ ಶಾ ಸಂವಿಧಾನದ 370ನೇ ವಿಧಿ ರದ್ದು ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೊಲ್ಲೂರು ಮೂಕಾಂಬಿಕೆಗೆ ಹರಕೆ ಮಾಡಿಕೊಂಡಿದ್ರಂತೆ. ಈ ಬಗ್ಗೆ ಸ್ವತಃ ಮೂಕಾಂಬಿಕೆ ದೇಗುಲದ ಪ್ರಧಾನ ಅರ್ಚಕ  ಡಾ.ನರಸಿಂಹ ಅಡಿಗ ಹೇಳಿದ್ದಾರೆ. ಹಾಗಾದ್ರೆ ಅರ್ಚಕರು  ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!