370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

Published : Aug 21, 2019, 10:31 PM IST

ಕಾಶ್ಮೀರಾ ಕ್ರಾಂತಿಗೆ ಕರ್ನಾಟಕ ಲಿಂಕ್..! ಮಹಾಯಾಗ ಯಶಸ್ವಿಗೆ ರಣಚಂಡಿಕಾ ಯಾಗ..! ಆರ್ಟಿಕಲ್ 370 ರದ್ದಿಗಾಗಿ ಕೊಲ್ಲೂರಲ್ಲಿ ಪೂಜೆ| ಕೊಲ್ಲೂರು ಮುಕಾಂಬಿಕೆ ಸನ್ನಿಧಿಯಲ್ಲಿ ಯಾಗ| ಮಹಾಲಕ್ಷ್ಮಿ ಮೊರೆ ಹೋಗಿದ್ರು ಮೋದಿ-ಶಾ.

ಕಾಶ್ಮೀರ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದಕ್ಕೆ ಕರ್ನಾಟಕದ ಲಿಂಕ್ ಇದೆ. ಸಂವಿಧಾನದ 370ನೇ ವಿಧಿ ರದ್ಧತಿ ಮಾಡಲು ಮೋದಿಗೆ ಶಕ್ತಿ ಕೊಟ್ಟಿದ್ದು ಕೊಲ್ಲೂರಿನ ಮೂಕಾಂಬಿಕೆ ಎನ್ನೋದು ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ. ಪ್ರಧಾನಿ ಮೋದಿ, ಅಮಿತ್ ಶಾ ಸಂವಿಧಾನದ 370ನೇ ವಿಧಿ ರದ್ದು ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೊಲ್ಲೂರು ಮೂಕಾಂಬಿಕೆಗೆ ಹರಕೆ ಮಾಡಿಕೊಂಡಿದ್ರಂತೆ. ಈ ಬಗ್ಗೆ ಸ್ವತಃ ಮೂಕಾಂಬಿಕೆ ದೇಗುಲದ ಪ್ರಧಾನ ಅರ್ಚಕ  ಡಾ.ನರಸಿಂಹ ಅಡಿಗ ಹೇಳಿದ್ದಾರೆ. ಹಾಗಾದ್ರೆ ಅರ್ಚಕರು  ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!