ಯಾವ ಗ್ರಹದ ಜೀವಿಗಳು.. ಬೆಂಗಳೂರಿಗೆ ಬಂದಿಳಿದ ಚಂದ್ರಯಾನಿಗಳು!

ಯಾವ ಗ್ರಹದ ಜೀವಿಗಳು.. ಬೆಂಗಳೂರಿಗೆ ಬಂದಿಳಿದ ಚಂದ್ರಯಾನಿಗಳು!

Published : Sep 02, 2019, 05:16 PM IST

ಚಂದ್ರನ ಮೇಲೆ ಮಾನವ ಕಾಲಿಟ್ಟು ಬಂದಿದ್ದು ಇತಿಹಾಸ.. ಈಗ ಬೆಂಗಳೂರಿನ ಮಾನವ ಸಹ ಚಂದ್ರನ ಮೇಲೆ ಇದ್ದಾನೆ.. ಬೆಂಗಳೂರಿನ ನಾಗರಿಕರು ಪ್ರತಿದಿನ ಚಂದ್ರನ ಮೇಲೆ ನಡೆದಾಡುತ್ತಾರೆ.. ಸಂಚಾರ ಮಾಡುತ್ತಾರೆ.. ಅಂಥದ್ದೊಂದು ಶುಭ ಯೋಗವನ್ನು ಆಡಳಿತ ಮಾಡಿಕೊಟ್ಟಿದೆ! ಹೌದು.. ಯಶವಂತಪುರ ವ್ಯಾಪ್ತಿಯ ಹೆರೋಹಳ್ಳಿ ರಸ್ತೆಯ ಸ್ಥಿತಿ ಚಂದ್ರನ ಮೇಲ್ಮೈನಂತೆ ಗುಂಡಿಗಳ ಆಗರ. ಕಲಾವಿದ ಬಾದಲ್ ನಂಜುಂಡ ಸ್ವಾಮಿ ಅವರು ಬೆಂಗಳೂರಿನಲ್ಲಿಯೇ ಚಂದ್ರಯಾನ ಮಾಡಿದ್ದು ಸರ್ಕಾರ ಮತ್ತು ಆಡಳಿತವನ್ನು ತಮ್ಮ ವಿಡಂಬನಾತ್ಮಕ ಕಲೆಯಿಂದಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಂದ್ರನ ಮೇಲೆ ಮಾನವ ಕಾಲಿಟ್ಟು ಬಂದಿದ್ದು ಇತಿಹಾಸ.. ಈಗ ಬೆಂಗಳೂರಿನ ಮಾನವ ಸಹ ಚಂದ್ರನ ಮೇಲೆ ಇದ್ದಾನೆ.. ಬೆಂಗಳೂರಿನ ನಾಗರಿಕರು ಪ್ರತಿದಿನ ಚಂದ್ರನ ಮೇಲೆ ನಡೆದಾಡುತ್ತಾರೆ.. ಸಂಚಾರ ಮಾಡುತ್ತಾರೆ.. ಅಂಥದ್ದೊಂದು ಶುಭ ಯೋಗವನ್ನು ಆಡಳಿತ ಮಾಡಿಕೊಟ್ಟಿದೆ! ಹೌದು.. ಯಶವಂತಪುರ ವ್ಯಾಪ್ತಿಯ ಹೆರೋಹಳ್ಳಿ ರಸ್ತೆಯ ಸ್ಥಿತಿ ಚಂದ್ರನ ಮೇಲ್ಮೈನಂತೆ ಗುಂಡಿಗಳ ಆಗರ. ಕಲಾವಿದ ಬಾದಲ್ ನಂಜುಂಡ ಸ್ವಾಮಿ ಅವರು ಬೆಂಗಳೂರಿನಲ್ಲಿಯೇ ಚಂದ್ರಯಾನ ಮಾಡಿದ್ದು ಸರ್ಕಾರ ಮತ್ತು ಆಡಳಿತವನ್ನು ತಮ್ಮ ವಿಡಂಬನಾತ್ಮಕ ಕಲೆಯಿಂದಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್