ಯಾವ ಗ್ರಹದ ಜೀವಿಗಳು.. ಬೆಂಗಳೂರಿಗೆ ಬಂದಿಳಿದ ಚಂದ್ರಯಾನಿಗಳು!

ಯಾವ ಗ್ರಹದ ಜೀವಿಗಳು.. ಬೆಂಗಳೂರಿಗೆ ಬಂದಿಳಿದ ಚಂದ್ರಯಾನಿಗಳು!

Published : Sep 02, 2019, 05:16 PM IST

ಚಂದ್ರನ ಮೇಲೆ ಮಾನವ ಕಾಲಿಟ್ಟು ಬಂದಿದ್ದು ಇತಿಹಾಸ.. ಈಗ ಬೆಂಗಳೂರಿನ ಮಾನವ ಸಹ ಚಂದ್ರನ ಮೇಲೆ ಇದ್ದಾನೆ.. ಬೆಂಗಳೂರಿನ ನಾಗರಿಕರು ಪ್ರತಿದಿನ ಚಂದ್ರನ ಮೇಲೆ ನಡೆದಾಡುತ್ತಾರೆ.. ಸಂಚಾರ ಮಾಡುತ್ತಾರೆ.. ಅಂಥದ್ದೊಂದು ಶುಭ ಯೋಗವನ್ನು ಆಡಳಿತ ಮಾಡಿಕೊಟ್ಟಿದೆ! ಹೌದು.. ಯಶವಂತಪುರ ವ್ಯಾಪ್ತಿಯ ಹೆರೋಹಳ್ಳಿ ರಸ್ತೆಯ ಸ್ಥಿತಿ ಚಂದ್ರನ ಮೇಲ್ಮೈನಂತೆ ಗುಂಡಿಗಳ ಆಗರ. ಕಲಾವಿದ ಬಾದಲ್ ನಂಜುಂಡ ಸ್ವಾಮಿ ಅವರು ಬೆಂಗಳೂರಿನಲ್ಲಿಯೇ ಚಂದ್ರಯಾನ ಮಾಡಿದ್ದು ಸರ್ಕಾರ ಮತ್ತು ಆಡಳಿತವನ್ನು ತಮ್ಮ ವಿಡಂಬನಾತ್ಮಕ ಕಲೆಯಿಂದಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಂದ್ರನ ಮೇಲೆ ಮಾನವ ಕಾಲಿಟ್ಟು ಬಂದಿದ್ದು ಇತಿಹಾಸ.. ಈಗ ಬೆಂಗಳೂರಿನ ಮಾನವ ಸಹ ಚಂದ್ರನ ಮೇಲೆ ಇದ್ದಾನೆ.. ಬೆಂಗಳೂರಿನ ನಾಗರಿಕರು ಪ್ರತಿದಿನ ಚಂದ್ರನ ಮೇಲೆ ನಡೆದಾಡುತ್ತಾರೆ.. ಸಂಚಾರ ಮಾಡುತ್ತಾರೆ.. ಅಂಥದ್ದೊಂದು ಶುಭ ಯೋಗವನ್ನು ಆಡಳಿತ ಮಾಡಿಕೊಟ್ಟಿದೆ! ಹೌದು.. ಯಶವಂತಪುರ ವ್ಯಾಪ್ತಿಯ ಹೆರೋಹಳ್ಳಿ ರಸ್ತೆಯ ಸ್ಥಿತಿ ಚಂದ್ರನ ಮೇಲ್ಮೈನಂತೆ ಗುಂಡಿಗಳ ಆಗರ. ಕಲಾವಿದ ಬಾದಲ್ ನಂಜುಂಡ ಸ್ವಾಮಿ ಅವರು ಬೆಂಗಳೂರಿನಲ್ಲಿಯೇ ಚಂದ್ರಯಾನ ಮಾಡಿದ್ದು ಸರ್ಕಾರ ಮತ್ತು ಆಡಳಿತವನ್ನು ತಮ್ಮ ವಿಡಂಬನಾತ್ಮಕ ಕಲೆಯಿಂದಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!