ಯಾವ ಗ್ರಹದ ಜೀವಿಗಳು.. ಬೆಂಗಳೂರಿಗೆ ಬಂದಿಳಿದ ಚಂದ್ರಯಾನಿಗಳು!

ಯಾವ ಗ್ರಹದ ಜೀವಿಗಳು.. ಬೆಂಗಳೂರಿಗೆ ಬಂದಿಳಿದ ಚಂದ್ರಯಾನಿಗಳು!

Published : Sep 02, 2019, 05:16 PM IST

ಚಂದ್ರನ ಮೇಲೆ ಮಾನವ ಕಾಲಿಟ್ಟು ಬಂದಿದ್ದು ಇತಿಹಾಸ.. ಈಗ ಬೆಂಗಳೂರಿನ ಮಾನವ ಸಹ ಚಂದ್ರನ ಮೇಲೆ ಇದ್ದಾನೆ.. ಬೆಂಗಳೂರಿನ ನಾಗರಿಕರು ಪ್ರತಿದಿನ ಚಂದ್ರನ ಮೇಲೆ ನಡೆದಾಡುತ್ತಾರೆ.. ಸಂಚಾರ ಮಾಡುತ್ತಾರೆ.. ಅಂಥದ್ದೊಂದು ಶುಭ ಯೋಗವನ್ನು ಆಡಳಿತ ಮಾಡಿಕೊಟ್ಟಿದೆ! ಹೌದು.. ಯಶವಂತಪುರ ವ್ಯಾಪ್ತಿಯ ಹೆರೋಹಳ್ಳಿ ರಸ್ತೆಯ ಸ್ಥಿತಿ ಚಂದ್ರನ ಮೇಲ್ಮೈನಂತೆ ಗುಂಡಿಗಳ ಆಗರ. ಕಲಾವಿದ ಬಾದಲ್ ನಂಜುಂಡ ಸ್ವಾಮಿ ಅವರು ಬೆಂಗಳೂರಿನಲ್ಲಿಯೇ ಚಂದ್ರಯಾನ ಮಾಡಿದ್ದು ಸರ್ಕಾರ ಮತ್ತು ಆಡಳಿತವನ್ನು ತಮ್ಮ ವಿಡಂಬನಾತ್ಮಕ ಕಲೆಯಿಂದಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಂದ್ರನ ಮೇಲೆ ಮಾನವ ಕಾಲಿಟ್ಟು ಬಂದಿದ್ದು ಇತಿಹಾಸ.. ಈಗ ಬೆಂಗಳೂರಿನ ಮಾನವ ಸಹ ಚಂದ್ರನ ಮೇಲೆ ಇದ್ದಾನೆ.. ಬೆಂಗಳೂರಿನ ನಾಗರಿಕರು ಪ್ರತಿದಿನ ಚಂದ್ರನ ಮೇಲೆ ನಡೆದಾಡುತ್ತಾರೆ.. ಸಂಚಾರ ಮಾಡುತ್ತಾರೆ.. ಅಂಥದ್ದೊಂದು ಶುಭ ಯೋಗವನ್ನು ಆಡಳಿತ ಮಾಡಿಕೊಟ್ಟಿದೆ! ಹೌದು.. ಯಶವಂತಪುರ ವ್ಯಾಪ್ತಿಯ ಹೆರೋಹಳ್ಳಿ ರಸ್ತೆಯ ಸ್ಥಿತಿ ಚಂದ್ರನ ಮೇಲ್ಮೈನಂತೆ ಗುಂಡಿಗಳ ಆಗರ. ಕಲಾವಿದ ಬಾದಲ್ ನಂಜುಂಡ ಸ್ವಾಮಿ ಅವರು ಬೆಂಗಳೂರಿನಲ್ಲಿಯೇ ಚಂದ್ರಯಾನ ಮಾಡಿದ್ದು ಸರ್ಕಾರ ಮತ್ತು ಆಡಳಿತವನ್ನು ತಮ್ಮ ವಿಡಂಬನಾತ್ಮಕ ಕಲೆಯಿಂದಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?