ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

Published : Sep 15, 2023, 01:07 PM IST

ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ವಿಜಯಪುರ(ಸೆ.15):  ನಾಟಕ ಮಾಡುವ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದನೊಬ್ಬ ಮೃತಪಟ್ಟ ಘಟನೆ  ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ್‌ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದ ಸಾವನ್ನಪ್ಪಿದ್ದಾರೆ. ಶರಣು ಎಂಬಾತನೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಂಪ್ಯೂಟರ್‌ ಕೆಲ್ಸ ಮಾಡುವಾಗ ಸ್ಟ್ರೆಸ್‌ ತಪ್ಪಿಸಲು ಹೀಗೆ ಮಾಡಿ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more