ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

Published : Sep 15, 2023, 01:07 PM IST

ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ವಿಜಯಪುರ(ಸೆ.15):  ನಾಟಕ ಮಾಡುವ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದನೊಬ್ಬ ಮೃತಪಟ್ಟ ಘಟನೆ  ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ್‌ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದ ಸಾವನ್ನಪ್ಪಿದ್ದಾರೆ. ಶರಣು ಎಂಬಾತನೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಂಪ್ಯೂಟರ್‌ ಕೆಲ್ಸ ಮಾಡುವಾಗ ಸ್ಟ್ರೆಸ್‌ ತಪ್ಪಿಸಲು ಹೀಗೆ ಮಾಡಿ 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more