ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

Published : Sep 15, 2023, 01:07 PM IST

ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ವಿಜಯಪುರ(ಸೆ.15):  ನಾಟಕ ಮಾಡುವ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದನೊಬ್ಬ ಮೃತಪಟ್ಟ ಘಟನೆ  ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ್‌ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದ ಸಾವನ್ನಪ್ಪಿದ್ದಾರೆ. ಶರಣು ಎಂಬಾತನೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಂಪ್ಯೂಟರ್‌ ಕೆಲ್ಸ ಮಾಡುವಾಗ ಸ್ಟ್ರೆಸ್‌ ತಪ್ಪಿಸಲು ಹೀಗೆ ಮಾಡಿ 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more