ವಿಧಾನಸಭೆಯಲ್ಲಿ ಸಿದ್ದು Vs ಅಶ್ವತ್ಥ್ ರಣರೋಚಕ ಜಂಗೀಕುಸ್ತಿ!"ನಿಮ್ಮವರದ್ದೆಲ್ಲಾ ಬಿಚ್ಚಿಡಬೇಕಾಗತ್ತೆ" ಸಿದ್ದರಾಮಯ್ಯ ಆರ್ಭಟ!

ವಿಧಾನಸಭೆಯಲ್ಲಿ ಸಿದ್ದು Vs ಅಶ್ವತ್ಥ್ ರಣರೋಚಕ ಜಂಗೀಕುಸ್ತಿ!"ನಿಮ್ಮವರದ್ದೆಲ್ಲಾ ಬಿಚ್ಚಿಡಬೇಕಾಗತ್ತೆ" ಸಿದ್ದರಾಮಯ್ಯ ಆರ್ಭಟ!

Published : Jul 19, 2024, 05:37 PM ISTUpdated : Jul 19, 2024, 05:38 PM IST


ವಾಲ್ಮೀಕಿ ನಿಗಮದ ಅಕ್ರಮದ ಅಖಾಡದಲ್ಲಿ ಕೈ-ಕಮಲ ಮಹಾಯುದ್ಧ..! 
ವರುಣಾ ವಾರಸ್ದಾರನಿಗೂ.. ಮಲ್ಲೇಶ್ವರ ಮಗಧೀರನಿಗೂ ಜಿದ್ದಾಜಿದ್ದಿ..!
ವಿಧಾನಸಭೆಯ ಒಳಗೂ ಹೊರಗೂ ವಾಲ್ಮೀಕಿ ಅಕ್ರಮದ ಜ್ವಾಲೆ ಧಗಧಗ..!
 

ವಾಲ್ಮೀಕಿ ಅಕ್ರಮದ (Valmiki Corporation) ಅಖಾಡದಲ್ಲಿ ಕೈ-ಕಮಲ ನಾಯಕರ ಭರ್ಜರಿ ಜಂಗೀಕುಸ್ತಿ ನಡೆದಿದೆ. ಕರ್ನಾಟಕದ ವಿಧಾನಸಭೆ ಅದೆಷ್ಟೋ ಜಟಾಪಟಿ ಜಂಗೀಕುಸ್ತಿಗಳಿಗೆ ಸಾಕ್ಷಿಯಾಗಿದೆ. ವಿಧಾನಸೌಧ ಹೊರಗಿನ ಶತ್ರುತ್ವ ವಿಧಾನಸೌಧದ ಒಳಗೆ ಧಗಧಗಿಸಿದ್ದಿದೆ. ವೈಯಕ್ತಿಕ ದ್ವೇಷದ ಜ್ವಾಲಾಗ್ನಿ ವಿಧಾನಸಭೆಯಲ್ಲಿ ಹೊತ್ತಿ ಉರಿದದ್ದೂ ಇದೆ. ಆದ್ರೆ ಮುಖ್ಯಮತ್ರಿ ಸಿದ್ದರಾಮಯ್ಯ(Siddaramaiah) ಮತ್ತು ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಮಧ್ಯೆ ಅಂಥಾ ವೈಯಕ್ತಿಕ ದ್ವೇಷವೇನಿಲ್ಲ. ಇರೋದು ರಾಜಕೀಯ ದ್ವೇಷ ಅಷ್ಟೇ. ಆ ರಾಜಕೀಯ ದ್ವೇಷದ ಮೊದಲ ಕಿಡಿ ಹೊತ್ತಿಕೊಂಡದ್ದು ಕಳೆದ ವರ್ಷ. ಬಿಜೆಪಿ(BJP) ಸಮಾವೇಶವೊಂದರಲ್ಲಿ ಮಾತಾಡ್ತಾ, ಟಿಪ್ಪು ಸುಲ್ತಾನನಂತೆ ಸಿದ್ದರಾಮಯ್ಯನವರನ್ನೂ ಹೊಡೆದು ಹಾಕ್ಬೇಕು ಅಂತ ಅಶ್ವತ್ಥನಾರಾಯಣ ಹೇಳಿದ್ರೆ, ಧಮ್ಮಿದ್ರೆ ತಾಕತ್ತಿದ್ರೆ ಹೊಡೆದು ಹಾಕ್ಲಿ ನೋಡೋಣ ಅಂತ ವಿಧಾನಸಭೆಯಲ್ಲೇ ಸವಾಲ್ ಹಾಕಿ ನಿಂತಿದ್ರು ಸಿದ್ದರಾಮಯ್ಯ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಗಳ ಅಕ್ರಮ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿದೆ. ಹಗರಣದಲ್ಲಿ ಈಗಾಗ್ಲೇ ಮಾಜಿ ಸಚಿನ ಬಿ.ನಾಗೇಂದ್ರ ಅರೆಸ್ಟ್ ಆಗಿದ್ದು, ದೊಡ್ಡ ದೊಡ್ಡವರ ಬುಡದಲ್ಲೇ ಕಂಪನ ಶುರುವಾಗಿದೆ. 

ಇದನ್ನೂ ವೀಕ್ಷಿಸಿ:  ಪೊಲೀಸರ ರಿಮ್ಯಾಂಡ್ ಅರ್ಜಿಯಲ್ಲಿ ಏನಿದೆ..? ದಾಸನಿಗೆ ಸದ್ಯಕಿಲ್ಲವಾ ಬಿಡುಗಡೆ ಭಾಗ್ಯ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more