ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

Published : Nov 14, 2022, 01:30 PM IST

ಬೆಂಗಳೂರಿನಲ್ಲಿ ಅನಾವರಣಗೊಂಡ 108 ಅಡಿ ಕೆಂಪೇಗೌಡರ ಪ್ರತಿಮೆಯು, ಹಲವಾರು ವಿಶೇಷತೆಗಳನ್ನು ಹೊಂದಿದೆ.

ಕೆಂಪೇಗೌಡರ ಪ್ರತಿಮೆಯು ಇದೀಗ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದು ಆಗಿದ್ದು, ಅಷ್ಟಕ್ಕೂ ಈ ಗಗನದೆತ್ತರ ಕೆಂಪೇಗೌಡರ ಪ್ರತಿಮೆ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ. ಅದನ್ನು ಸಚಿವ ಅಶ್ವತ್ಥ್ ನಾರಾಯಣ್ ಸುವರ್ಣ ನ್ಯೂಸ್‌'ಗೆ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡ ಈ ಹೆಸರಿನಲ್ಲೇ ಒಂದು ಅಧಮ್ಯ ಶಕ್ತಿಯಿದೆ. ಬೆಂಗಳೂರಿಗೆ ಒಂದು ರೂಪುರೇಷೆ ಕೊಟ್ಟವರು ಅವರು. ಅಂತರ್ ರಾಷ್ಟ್ರಿಯ ವಿಮಾನ ನಿಲ್ದಾಣದ ಹೆಬ್ಬಾಗಿಲಲ್ಲಿ ಪ್ರಗತಿ ಪ್ರತಿಮೆ ಇದ್ದು, ಈ ಪ್ರತಿಮೆಯನ್ನು ನಿರ್ಮಾಟ ಮಾಡಲಿಕ್ಕೆ 100 ಟನ್‌ ಕಂಚು 120 ಟನ್‌ ಸ್ಟೀಲ್‌  ಸಿಮೆಂಟನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ  ವಿಶೇಷತೆ ತಿಳಿಯಲು ಈ ವಿಡಿಯೋ ನೋಡಿ.

ಚುನಾವಣಾ ಬಾಂಡ್‌ ಯೋಜನೆ ವಿಚಾರಣೆ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಪ್ಪಿಗೆ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!