ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

Published : Nov 14, 2022, 01:30 PM IST

ಬೆಂಗಳೂರಿನಲ್ಲಿ ಅನಾವರಣಗೊಂಡ 108 ಅಡಿ ಕೆಂಪೇಗೌಡರ ಪ್ರತಿಮೆಯು, ಹಲವಾರು ವಿಶೇಷತೆಗಳನ್ನು ಹೊಂದಿದೆ.

ಕೆಂಪೇಗೌಡರ ಪ್ರತಿಮೆಯು ಇದೀಗ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದು ಆಗಿದ್ದು, ಅಷ್ಟಕ್ಕೂ ಈ ಗಗನದೆತ್ತರ ಕೆಂಪೇಗೌಡರ ಪ್ರತಿಮೆ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ. ಅದನ್ನು ಸಚಿವ ಅಶ್ವತ್ಥ್ ನಾರಾಯಣ್ ಸುವರ್ಣ ನ್ಯೂಸ್‌'ಗೆ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡ ಈ ಹೆಸರಿನಲ್ಲೇ ಒಂದು ಅಧಮ್ಯ ಶಕ್ತಿಯಿದೆ. ಬೆಂಗಳೂರಿಗೆ ಒಂದು ರೂಪುರೇಷೆ ಕೊಟ್ಟವರು ಅವರು. ಅಂತರ್ ರಾಷ್ಟ್ರಿಯ ವಿಮಾನ ನಿಲ್ದಾಣದ ಹೆಬ್ಬಾಗಿಲಲ್ಲಿ ಪ್ರಗತಿ ಪ್ರತಿಮೆ ಇದ್ದು, ಈ ಪ್ರತಿಮೆಯನ್ನು ನಿರ್ಮಾಟ ಮಾಡಲಿಕ್ಕೆ 100 ಟನ್‌ ಕಂಚು 120 ಟನ್‌ ಸ್ಟೀಲ್‌  ಸಿಮೆಂಟನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ  ವಿಶೇಷತೆ ತಿಳಿಯಲು ಈ ವಿಡಿಯೋ ನೋಡಿ.

ಚುನಾವಣಾ ಬಾಂಡ್‌ ಯೋಜನೆ ವಿಚಾರಣೆ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಪ್ಪಿಗೆ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!