ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

Published : Nov 14, 2022, 01:30 PM IST

ಬೆಂಗಳೂರಿನಲ್ಲಿ ಅನಾವರಣಗೊಂಡ 108 ಅಡಿ ಕೆಂಪೇಗೌಡರ ಪ್ರತಿಮೆಯು, ಹಲವಾರು ವಿಶೇಷತೆಗಳನ್ನು ಹೊಂದಿದೆ.

ಕೆಂಪೇಗೌಡರ ಪ್ರತಿಮೆಯು ಇದೀಗ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದು ಆಗಿದ್ದು, ಅಷ್ಟಕ್ಕೂ ಈ ಗಗನದೆತ್ತರ ಕೆಂಪೇಗೌಡರ ಪ್ರತಿಮೆ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ. ಅದನ್ನು ಸಚಿವ ಅಶ್ವತ್ಥ್ ನಾರಾಯಣ್ ಸುವರ್ಣ ನ್ಯೂಸ್‌'ಗೆ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡ ಈ ಹೆಸರಿನಲ್ಲೇ ಒಂದು ಅಧಮ್ಯ ಶಕ್ತಿಯಿದೆ. ಬೆಂಗಳೂರಿಗೆ ಒಂದು ರೂಪುರೇಷೆ ಕೊಟ್ಟವರು ಅವರು. ಅಂತರ್ ರಾಷ್ಟ್ರಿಯ ವಿಮಾನ ನಿಲ್ದಾಣದ ಹೆಬ್ಬಾಗಿಲಲ್ಲಿ ಪ್ರಗತಿ ಪ್ರತಿಮೆ ಇದ್ದು, ಈ ಪ್ರತಿಮೆಯನ್ನು ನಿರ್ಮಾಟ ಮಾಡಲಿಕ್ಕೆ 100 ಟನ್‌ ಕಂಚು 120 ಟನ್‌ ಸ್ಟೀಲ್‌  ಸಿಮೆಂಟನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ  ವಿಶೇಷತೆ ತಿಳಿಯಲು ಈ ವಿಡಿಯೋ ನೋಡಿ.

ಚುನಾವಣಾ ಬಾಂಡ್‌ ಯೋಜನೆ ವಿಚಾರಣೆ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಪ್ಪಿಗೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!