ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

ದೇಶದ ಗಮನ ಸೆಳೆದ ಕೆಂಪೇಗೌಡರ ಪ್ರತಿಮೆ: ಇದರ ವಿಶೇಷತೆ ಏನು?

Published : Nov 14, 2022, 01:30 PM IST

ಬೆಂಗಳೂರಿನಲ್ಲಿ ಅನಾವರಣಗೊಂಡ 108 ಅಡಿ ಕೆಂಪೇಗೌಡರ ಪ್ರತಿಮೆಯು, ಹಲವಾರು ವಿಶೇಷತೆಗಳನ್ನು ಹೊಂದಿದೆ.

ಕೆಂಪೇಗೌಡರ ಪ್ರತಿಮೆಯು ಇದೀಗ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದು ಆಗಿದ್ದು, ಅಷ್ಟಕ್ಕೂ ಈ ಗಗನದೆತ್ತರ ಕೆಂಪೇಗೌಡರ ಪ್ರತಿಮೆ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ. ಅದನ್ನು ಸಚಿವ ಅಶ್ವತ್ಥ್ ನಾರಾಯಣ್ ಸುವರ್ಣ ನ್ಯೂಸ್‌'ಗೆ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡ ಈ ಹೆಸರಿನಲ್ಲೇ ಒಂದು ಅಧಮ್ಯ ಶಕ್ತಿಯಿದೆ. ಬೆಂಗಳೂರಿಗೆ ಒಂದು ರೂಪುರೇಷೆ ಕೊಟ್ಟವರು ಅವರು. ಅಂತರ್ ರಾಷ್ಟ್ರಿಯ ವಿಮಾನ ನಿಲ್ದಾಣದ ಹೆಬ್ಬಾಗಿಲಲ್ಲಿ ಪ್ರಗತಿ ಪ್ರತಿಮೆ ಇದ್ದು, ಈ ಪ್ರತಿಮೆಯನ್ನು ನಿರ್ಮಾಟ ಮಾಡಲಿಕ್ಕೆ 100 ಟನ್‌ ಕಂಚು 120 ಟನ್‌ ಸ್ಟೀಲ್‌  ಸಿಮೆಂಟನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ  ವಿಶೇಷತೆ ತಿಳಿಯಲು ಈ ವಿಡಿಯೋ ನೋಡಿ.

ಚುನಾವಣಾ ಬಾಂಡ್‌ ಯೋಜನೆ ವಿಚಾರಣೆ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಪ್ಪಿಗೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!