ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

Published : Aug 19, 2021, 06:08 PM ISTUpdated : Aug 19, 2021, 06:11 PM IST

* ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಪ್ರಕರಣ
* ಮೂವರು ಪೊಲೀಸರ ಅಮಾನತು
* ರಾಷ್ಟ್ರ ಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ನಾಡಬಂದೂಕು ಪ್ರಕರಣ

ಯಾದಗಿರಿ(ಆ.19) ನಾಡ ಬಂದೂಕಿನಿಂದ ಗಾಳಿಯಲ್ಲಿ  ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಈ ಪ್ರಕರಣದ ಬಗ್ಗೆ ನಿರಂತರವಾಗಿ ವರದಿ  ಪ್ರಸಾರ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿತ್ತು.

ಜನಾಶೀರ್ವಾದ ಯಾತ್ರೆಗೆ ಕಪ್ಪು ಚುಕ್ಕೆ ಇಟ್ಟ ಖೂಬಾ

ಗೃಹ ಸಚಿವ ಆರಗ  ಜ್ಞಾನೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದರು. ನಾಡಬಂದೂಕಿನಿಂದ ಗುಂಡು ಹಾರಿಸಿದ್ದು ದೊಡ್ಡ ಸುದ್ದಿಯಾಗಿತ್ತು.  ಅಧಿಕಾರ ಸಿಕ್ಕವರು ಈ ರೀತಿ ವರ್ತನೆ ಮಾಡುವುದು ಸರಿಯೇ  ಎಂದು ಜನ ಪ್ರಶ್ನೆ ಮಾಡಿದ್ದರು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!