ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

Published : Aug 19, 2021, 06:08 PM ISTUpdated : Aug 19, 2021, 06:11 PM IST

* ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಪ್ರಕರಣ
* ಮೂವರು ಪೊಲೀಸರ ಅಮಾನತು
* ರಾಷ್ಟ್ರ ಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ನಾಡಬಂದೂಕು ಪ್ರಕರಣ

ಯಾದಗಿರಿ(ಆ.19) ನಾಡ ಬಂದೂಕಿನಿಂದ ಗಾಳಿಯಲ್ಲಿ  ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಈ ಪ್ರಕರಣದ ಬಗ್ಗೆ ನಿರಂತರವಾಗಿ ವರದಿ  ಪ್ರಸಾರ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿತ್ತು.

ಜನಾಶೀರ್ವಾದ ಯಾತ್ರೆಗೆ ಕಪ್ಪು ಚುಕ್ಕೆ ಇಟ್ಟ ಖೂಬಾ

ಗೃಹ ಸಚಿವ ಆರಗ  ಜ್ಞಾನೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದರು. ನಾಡಬಂದೂಕಿನಿಂದ ಗುಂಡು ಹಾರಿಸಿದ್ದು ದೊಡ್ಡ ಸುದ್ದಿಯಾಗಿತ್ತು.  ಅಧಿಕಾರ ಸಿಕ್ಕವರು ಈ ರೀತಿ ವರ್ತನೆ ಮಾಡುವುದು ಸರಿಯೇ  ಎಂದು ಜನ ಪ್ರಶ್ನೆ ಮಾಡಿದ್ದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!