ಸುವರ್ಣ ಪರಿಣಾಮ; ಶಿರಸಿ ಮಾರಿಕಾಂಬಾ ದೇವಾಲಯ ಸೇವಾ ದರ ಹೆಚ್ಚಳಕ್ಕೆ ಬ್ರೇಕ್!

ಸುವರ್ಣ ಪರಿಣಾಮ; ಶಿರಸಿ ಮಾರಿಕಾಂಬಾ ದೇವಾಲಯ ಸೇವಾ ದರ ಹೆಚ್ಚಳಕ್ಕೆ ಬ್ರೇಕ್!

Published : Sep 04, 2021, 08:03 PM IST

* ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳ ದರ ದುಬಾರಿ
*  ಪಲ್ಲಕ್ಕಿ ಸೇವೆ 650 ರೂಪಾಯಿಯಿಂದ 5,000 ಕ್ಕೆ ಏರಿಕೆಯಾಗಿತ್ತು
* ಸುವರ್ಣ ನ್ಯೂಸ್ ವರದಿ ಬಳಿಕ ದರ ಏರಿಕೆ ವಾಪಸ್
* ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತ್ರತ ವರದಿ ಪ್ರಕಟ ಮಾಡಿತ್ತು

ಉತ್ತರ ಕನ್ನಡ (ಸೆ. 04): ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳ ದರ ದುಬಾರಿಯಾಗಿತ್ತು. ಪಲ್ಲಕ್ಕಿ ಸೇವೆ 650 ರೂಪಾಯಿಯಿಂದ 5,000 ಕ್ಕೆ ಏರಿಕೆಯಾಗಿದ್ದನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು.

ವರದಿ ಪರಿಣಾಮ ಬೀರಿದ್ದು ದರ ಏರಿಕೆ ಮಾಡದಂತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಶಿರಸಿ ಮಾರಾಕಾಂಬಾ ದೇವಾಲಯ ಇಡೀ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿದೆ. ಶಿರಸಿ ಜಾತ್ರೆ ಕರ್ನಾಟಕದ ಅತಿದೊಡ್ಡ ಜಾತ್ರೆ ಎಂಬ ಶ್ರೇಯ ಪಡೆದುಕೊಂಡಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!