ಸುವರ್ಣ ಪರಿಣಾಮ; ಶಿರಸಿ ಮಾರಿಕಾಂಬಾ ದೇವಾಲಯ ಸೇವಾ ದರ ಹೆಚ್ಚಳಕ್ಕೆ ಬ್ರೇಕ್!

ಸುವರ್ಣ ಪರಿಣಾಮ; ಶಿರಸಿ ಮಾರಿಕಾಂಬಾ ದೇವಾಲಯ ಸೇವಾ ದರ ಹೆಚ್ಚಳಕ್ಕೆ ಬ್ರೇಕ್!

Published : Sep 04, 2021, 08:03 PM IST

* ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳ ದರ ದುಬಾರಿ
*  ಪಲ್ಲಕ್ಕಿ ಸೇವೆ 650 ರೂಪಾಯಿಯಿಂದ 5,000 ಕ್ಕೆ ಏರಿಕೆಯಾಗಿತ್ತು
* ಸುವರ್ಣ ನ್ಯೂಸ್ ವರದಿ ಬಳಿಕ ದರ ಏರಿಕೆ ವಾಪಸ್
* ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತ್ರತ ವರದಿ ಪ್ರಕಟ ಮಾಡಿತ್ತು

ಉತ್ತರ ಕನ್ನಡ (ಸೆ. 04): ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳ ದರ ದುಬಾರಿಯಾಗಿತ್ತು. ಪಲ್ಲಕ್ಕಿ ಸೇವೆ 650 ರೂಪಾಯಿಯಿಂದ 5,000 ಕ್ಕೆ ಏರಿಕೆಯಾಗಿದ್ದನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು.

ವರದಿ ಪರಿಣಾಮ ಬೀರಿದ್ದು ದರ ಏರಿಕೆ ಮಾಡದಂತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಶಿರಸಿ ಮಾರಾಕಾಂಬಾ ದೇವಾಲಯ ಇಡೀ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿದೆ. ಶಿರಸಿ ಜಾತ್ರೆ ಕರ್ನಾಟಕದ ಅತಿದೊಡ್ಡ ಜಾತ್ರೆ ಎಂಬ ಶ್ರೇಯ ಪಡೆದುಕೊಂಡಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?