ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

Published : Nov 20, 2022, 11:21 PM IST

ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಅಂತ ಹೇಳಿದ್ದಾರೆ. 

ಚಿಕ್ಕಮಗಳೂರು(ನ.20): ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ಇದು ಪೊಲೀಸರ ವೈಫಲ್ಯವಾಗಿದೆ. ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರ ಕಳುಹಿಸಿದ್ದರು. ಸಾರ್ವಜನಿಕರ ಸೇವೆ ಮಾಡಲು ಇರೋರು ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ, ಆ ಜಾಗ ಬಿಟ್ಟು ಕದಲ್ತಾ ಇರ್ಲಿಲ್ಲ ಅಂತ ಮೂಡಿಗೆರೆ ಶಾಸಕ ಎಂ. ಪಿ.ಕುಮಾರಸ್ವಾಮಿ ಹೇಳಿದ್ದಾರೆ. 

ಯುವತಿಯ ಮೊಬೈಲ್ ಎಗರಿಸಿದ ಕಳ್ಳ: ಸೂಪರ್ ಹೀರೋಸ್ ಕೈಯಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more