ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

Published : Nov 20, 2022, 11:21 PM IST

ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಅಂತ ಹೇಳಿದ್ದಾರೆ. 

ಚಿಕ್ಕಮಗಳೂರು(ನ.20): ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ಇದು ಪೊಲೀಸರ ವೈಫಲ್ಯವಾಗಿದೆ. ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರ ಕಳುಹಿಸಿದ್ದರು. ಸಾರ್ವಜನಿಕರ ಸೇವೆ ಮಾಡಲು ಇರೋರು ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ, ಆ ಜಾಗ ಬಿಟ್ಟು ಕದಲ್ತಾ ಇರ್ಲಿಲ್ಲ ಅಂತ ಮೂಡಿಗೆರೆ ಶಾಸಕ ಎಂ. ಪಿ.ಕುಮಾರಸ್ವಾಮಿ ಹೇಳಿದ್ದಾರೆ. 

ಯುವತಿಯ ಮೊಬೈಲ್ ಎಗರಿಸಿದ ಕಳ್ಳ: ಸೂಪರ್ ಹೀರೋಸ್ ಕೈಯಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more