ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

Published : Nov 20, 2022, 11:21 PM IST

ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಅಂತ ಹೇಳಿದ್ದಾರೆ. 

ಚಿಕ್ಕಮಗಳೂರು(ನ.20): ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ಇದು ಪೊಲೀಸರ ವೈಫಲ್ಯವಾಗಿದೆ. ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರ ಕಳುಹಿಸಿದ್ದರು. ಸಾರ್ವಜನಿಕರ ಸೇವೆ ಮಾಡಲು ಇರೋರು ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ, ಆ ಜಾಗ ಬಿಟ್ಟು ಕದಲ್ತಾ ಇರ್ಲಿಲ್ಲ ಅಂತ ಮೂಡಿಗೆರೆ ಶಾಸಕ ಎಂ. ಪಿ.ಕುಮಾರಸ್ವಾಮಿ ಹೇಳಿದ್ದಾರೆ. 

ಯುವತಿಯ ಮೊಬೈಲ್ ಎಗರಿಸಿದ ಕಳ್ಳ: ಸೂಪರ್ ಹೀರೋಸ್ ಕೈಯಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more