ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

Published : Feb 29, 2024, 12:52 PM ISTUpdated : Feb 29, 2024, 01:08 PM IST

ರಾಜ್ಯ ಸರ್ಕಾರ ನೀಡಿದ್ದ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಪ್ರಶ್ನಿಸಿದ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು(Woman) ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ. ಸರ್ಕಾರಿ ರಸ್ತೆ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ(State Government) ನೀಡಿದ್ದ ಜಮೀನನ್ನು ‌ಒತ್ತುವರಿ(Encroachment of land) ಮಾಡಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದ ರಾಮಪ್ಪ, ಭೀಮಪ್ಪ ನಾಗನೂರಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಲಾಗಿತ್ತು. 1991 ರಲ್ಲಿ ರಾಮಪ್ಪಗೆ ಮೂರು ಎಕರೆ ಜಮೀನು ಮಂಜೂರು ಮಾಡಿದ್ದ ಸರ್ಕಾರ. ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಮಪ್ಪ ನಾಗನೂರು. ಆದ್ರೆ ಕೆಲ ದಿನಗಳ ‌ಬಳಿಕ ರಾಮಪ್ಪಗೆ ಸೇರಿದ ಜಮೀನಿನ‌ 20 ಗುಂಟೆ ಒತ್ತುವರಿ ಮಾಡಲಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ವಿರುದ್ಧ ‌ಒತ್ತುವರಿ ಆರೋಪ ಕೇಳಿಬಂದಿದೆ. ನಮಗೆ ರಾಜಕೀಯ ‌ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡ್ತಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಕೀಚಕರು. ಜಯಶ್ರೀ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದು ಪುಂಡಾಟ ಮೆರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more