ವಿಜಯಪುರದ ಅತಿರಥರ ಅಖಾಡ: ಹೈವೋಲ್ಟೇಜ್ ಕ್ಷೇತ್ರದಲ್ಲಿ ಪ್ರಬಲರು ಯಾರು..?

ವಿಜಯಪುರದ ಅತಿರಥರ ಅಖಾಡ: ಹೈವೋಲ್ಟೇಜ್ ಕ್ಷೇತ್ರದಲ್ಲಿ ಪ್ರಬಲರು ಯಾರು..?

Published : Mar 07, 2023, 04:18 PM ISTUpdated : Mar 09, 2023, 03:52 PM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವಿಜಯಪುರ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

2023 ರಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವಿಜಯಪುರ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ. ವಿಜಯಪುರದಲ್ಲಿ ಪಾರ್ಟಿಗಳಿಗಿಂತ ವ್ಯಕ್ತಿಗಳೇ ಬಲಾಡ್ಯರು ಬಿಜೆಪಿಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌,  ಕಾಂಗ್ರೆಸ್‌ನಲ್ಲಿ ಎಂ ಬಿ ಪಾಟೀಲ್‌  ,ಶಿವಾನಂದ್‌ ಪಾಟೀಲ್‌ ಪಾರ್ಟಿಗಿಂತ ಪ್ರಬಲರಾಗಿದ್ದಾರೆ. 2018 ರಿಂದ 2023 ರವರೆಗೆ  ಯತ್ನಾಳ್‌ ಬಿಜೆಪಿಯಲ್ಲಿದ್ದರು ಯಡಿಯೂರಪ್ಪ ಮೇಲೆ ಸತತ ಟೀಕೆಗಳನ್ನು ಮಾಡಿ ಸುದ್ದಿಯಲ್ಲಿದ್ದವರು . ಇನ್ನು ಇಲ್ಲಿ ಜಾತಿಗಿಂತ ಧರ್ಮವೇ ಡಿಸೈಡಿಂಗ್ ಫ್ಯಾಕ್ಟರ್ ಆಗಿದ್ದು, ವಿಜಯಪುರದ ಜನರ ನಾಡಿಮಿಡಿತವೇನು ? ಕಾಂಗ್ರೆಸ್ ಒಲವು ಹಿಂದೂ ಅಭ್ಯರ್ಥಿಗೋ..? ಮುಸ್ಲಿಂ ವ್ಯಕ್ತಿಗೋ..?ಜೆಡಿಎಸ್ ಅಭ್ಯರ್ಥಿ ಘೋಷಿಸದ ಹಿಂದಿದೆಯಾ ರಣತಂತ್ರ..? ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!