ವಿಜಯಪುರದ ಅತಿರಥರ ಅಖಾಡ: ಹೈವೋಲ್ಟೇಜ್ ಕ್ಷೇತ್ರದಲ್ಲಿ ಪ್ರಬಲರು ಯಾರು..?

ವಿಜಯಪುರದ ಅತಿರಥರ ಅಖಾಡ: ಹೈವೋಲ್ಟೇಜ್ ಕ್ಷೇತ್ರದಲ್ಲಿ ಪ್ರಬಲರು ಯಾರು..?

Published : Mar 07, 2023, 04:18 PM ISTUpdated : Mar 09, 2023, 03:52 PM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವಿಜಯಪುರ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

2023 ರಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವಿಜಯಪುರ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ. ವಿಜಯಪುರದಲ್ಲಿ ಪಾರ್ಟಿಗಳಿಗಿಂತ ವ್ಯಕ್ತಿಗಳೇ ಬಲಾಡ್ಯರು ಬಿಜೆಪಿಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌,  ಕಾಂಗ್ರೆಸ್‌ನಲ್ಲಿ ಎಂ ಬಿ ಪಾಟೀಲ್‌  ,ಶಿವಾನಂದ್‌ ಪಾಟೀಲ್‌ ಪಾರ್ಟಿಗಿಂತ ಪ್ರಬಲರಾಗಿದ್ದಾರೆ. 2018 ರಿಂದ 2023 ರವರೆಗೆ  ಯತ್ನಾಳ್‌ ಬಿಜೆಪಿಯಲ್ಲಿದ್ದರು ಯಡಿಯೂರಪ್ಪ ಮೇಲೆ ಸತತ ಟೀಕೆಗಳನ್ನು ಮಾಡಿ ಸುದ್ದಿಯಲ್ಲಿದ್ದವರು . ಇನ್ನು ಇಲ್ಲಿ ಜಾತಿಗಿಂತ ಧರ್ಮವೇ ಡಿಸೈಡಿಂಗ್ ಫ್ಯಾಕ್ಟರ್ ಆಗಿದ್ದು, ವಿಜಯಪುರದ ಜನರ ನಾಡಿಮಿಡಿತವೇನು ? ಕಾಂಗ್ರೆಸ್ ಒಲವು ಹಿಂದೂ ಅಭ್ಯರ್ಥಿಗೋ..? ಮುಸ್ಲಿಂ ವ್ಯಕ್ತಿಗೋ..?ಜೆಡಿಎಸ್ ಅಭ್ಯರ್ಥಿ ಘೋಷಿಸದ ಹಿಂದಿದೆಯಾ ರಣತಂತ್ರ..? ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ