ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ:  ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

Contributor Asianet   | Asianet News
Published : Feb 06, 2022, 09:31 AM IST

* ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?
* ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದ ಘಟನೆ
* ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ 

ಚಿಕ್ಕಬಳ್ಳಾಪುರ(ಫೆ.06): ಕರ್ನಾಟಕದಲ್ಲೇ ಕನ್ನಡ ಭಾಷೆಗೆ ಬೆಲೆ ಇಲ್ವಾ?. ಇಂತಹದೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ. ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?. ಬೆಂಗಳೂರಿನಲ್ಲಿರುವ ಪಬ್‌ಗಳಿಗೆ ಕನ್ನಡ ಭಾಷೆ ಲೆಕ್ಕಕ್ಕಿಲ್ವಾ? ಹಿಂದಿ, ತಮಿಳು, ತೆಲುಗು ಭಾಷೆಗೆ ಬೇಡಿಕೆ, ಕನ್ನಡ ಭಾಷೆಗೆ ಅಪಮಾನ ಮಾಡಲಾಗುತ್ತಿದೆ. ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ ಮಾಡಲಾಗಿದೆ. ಹೌದು, ಕನ್ನಡ ಹಾಡು ಹಾಕಿ ಎಂದು ಕೇಳಿದ್ದಕ್ಕೆ ಗ್ರಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದಿದೆ. 

Hijab Row ಕರ್ನಾಟಕದ 6 ಜಿಲ್ಲೆಗೆ ಹಬ್ಬಿದ ಹಿಜಾಬ್ ವಿವಾದ, ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಬಲು ಜೋರು!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more